AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATM ಲೂಟಿಗೆ ಸ್ಕೆಚ್: ಪಂಜಾಬಿ ದರೋಡೆಕೋರರು ಬೆಂಗಳೂರು ಪೊಲೀಸರ ಬಲೆಗೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಎಟಿಎಂ ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಬರ್ಸ್​ಗಳನ್ನು ಸಿನಿಮೀಯಾ ರೀತಿಯಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪಂಜಾಬಿ ರಾಬರ್ಸ್​ಗಳಾದ ಹರ್ಷ ಅರೋರ ಮತ್ತು ಸುರಬ್ಜಿತ್ ಬಂಧಿತ ಆರೋಪಿಗಳು. ರೆಡ್ ಹ್ಯಾಂಡ್ ಆಗಿ ಅರೆಸ್ಟ್​:  ಜ.24ರ ಮಧ್ಯರಾತ್ರಿ 1.20 ಕ್ಕೆ ಬ್ಯಾಟರಾಯನಪುರದ ಮೈಸೂರು ರಸ್ತೆಯ ಎಸ್​ಬಿಐ ಎಟಿಎಂಗೆ ಎಂಟ್ರಿ ಕೊಟ್ಟ ಗ್ಯಾಂಗ್ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅಂದು ಎಟಿಎಂ ಹೊರಗಿನ ಸಿಸಿ ಕ್ಯಾಮರಾಗೆ ಚ್ಯೂಯಿಂಗ್ ಗಮ್ ಅಂಟಿಸಿ, ಎಟಿಎಂ ಒಳಗಿನ ಸಿಸಿ ಕ್ಯಾಮಾರಾಗೆ ಪೆಪ್ಪರ್ ಸ್ಪ್ರೇ […]

ATM ಲೂಟಿಗೆ ಸ್ಕೆಚ್: ಪಂಜಾಬಿ ದರೋಡೆಕೋರರು ಬೆಂಗಳೂರು ಪೊಲೀಸರ ಬಲೆಗೆ
ಸಾಧು ಶ್ರೀನಾಥ್​
|

Updated on:Jan 27, 2020 | 11:32 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಎಟಿಎಂ ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಬರ್ಸ್​ಗಳನ್ನು ಸಿನಿಮೀಯಾ ರೀತಿಯಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪಂಜಾಬಿ ರಾಬರ್ಸ್​ಗಳಾದ ಹರ್ಷ ಅರೋರ ಮತ್ತು ಸುರಬ್ಜಿತ್ ಬಂಧಿತ ಆರೋಪಿಗಳು.

ರೆಡ್ ಹ್ಯಾಂಡ್ ಆಗಿ ಅರೆಸ್ಟ್​:  ಜ.24ರ ಮಧ್ಯರಾತ್ರಿ 1.20 ಕ್ಕೆ ಬ್ಯಾಟರಾಯನಪುರದ ಮೈಸೂರು ರಸ್ತೆಯ ಎಸ್​ಬಿಐ ಎಟಿಎಂಗೆ ಎಂಟ್ರಿ ಕೊಟ್ಟ ಗ್ಯಾಂಗ್ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅಂದು ಎಟಿಎಂ ಹೊರಗಿನ ಸಿಸಿ ಕ್ಯಾಮರಾಗೆ ಚ್ಯೂಯಿಂಗ್ ಗಮ್ ಅಂಟಿಸಿ, ಎಟಿಎಂ ಒಳಗಿನ ಸಿಸಿ ಕ್ಯಾಮಾರಾಗೆ ಪೆಪ್ಪರ್ ಸ್ಪ್ರೇ ಹೊಡೆದಿದ್ದಾರೆ. ನಂತರ ಗ್ಯಾಸ್ ಕಟರ್ ಬಳಸಿ ಎಟಿಎಂ ಲಾಕ್ ಓಪನ್ ಮಾಡಿ ರಾಬರಿ ಮಾಡಿದ್ದಾರೆ. ಬರೋಬ್ಬರಿ 15 ಲಕ್ಷ ಹಣ ಬ್ಯಾಗ್​ಗೆ ತುಂಬುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಲಾಕ್ ಆಗಿದ್ದಾರೆ.

20 ನಿಮಿಷದಲ್ಲಿ ATM ಪತ್ತೆಹಚ್ಚಿದ ಹೊಯ್ಸಳ ಪೊಲೀಸ್: ರಾಬರ್ಸ್​ಗಳ ಕೃತ್ಯ ಮುಂಬೈ ಎಸ್​ಬಿಐ ಪ್ರಧಾನ ಕಚೇರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆದ್ರೆ ಅಲ್ಲಿ ದೃಶ್ಯ ಅಸ್ಪಷ್ಟ ಹಿನ್ನೆಲೆಯಲ್ಲಿ ಅನುಮಾನಗೊಂಡು ಅಲರ್ಟ್ ಆದ ಮುಂಬೈ ಸಿಬ್ಬಂದಿ ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ 20 ನಿಮಿಷಗಳಲ್ಲಿ ಎಟಿಎಂ ಪತ್ತೆಹಚ್ಚಿದ ಹೊಯ್ಸಳ ಪೊಲೀಸರು ಹಣದ ಸಮೇತ ಇಬ್ಬರು ರಾಬರ್ಸ್​ಗಳನ್ನು ಬಂಧಿಸಿದ್ದಾರೆ. ರಾಬರ್ಸ್​ಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕೋಡ ಕಾರು, ಗ್ಯಾಸ್ ಕಟರ್, ಸ್ಕ್ರೂ ಡ್ರೈವರ್, ಪೆನ್ಸಿಂಗ್ ಕಟರ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Mon, 27 January 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?