AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು

ಕೊರ್ಟ್​ ತಡೆಯಾಜ್ಞೆ ಆದೇಶ ಇರುವ ಪ್ರಕರಣದಲ್ಲಿ ತೊಂದರೆ ಮಧ್ಯಪ್ರವೇಶಿಸಿ ತೊಂದರೆ ನೀಡುತ್ತಿರುವ ಆರೋಪದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ದೂರು ದಾಖಲಾಗಿದೆ.

Bangalore: ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು
ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು
TV9 Web
| Edited By: Rakesh Nayak Manchi|

Updated on:Oct 21, 2022 | 10:12 AM

Share

ಬೆಂಗಳೂರು: ಆಸ್ತಿ ವಿಚಾರ ಪ್ರಕರಣಕ್ಕೆ ಕೊರ್ಟ್​ ತಡೆಯಾಜ್ಞೆ ಆದೇಶ ಇದ್ದಾಗಲೂ ಪ್ರಕರಣದಲ್ಲಿ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ಶಿವಸ್ವಾಮಿ ವಿರುದ್ಧ ವಕೀಲ ಸಮದ್ ಖಾನ್ ಎಂಬವರು ಹೈಕೋರ್ಟ್​​​ ಸಿಜೆ ಮತ್ತು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಆಸ್ತಿ ವಿಚಾರ ಪ್ರಕರಣಕ್ಕೆ ಕೋರ್ಟ್​​ ತಡೆಯಾಜ್ಞೆ ನೀಡಿದೆ. ಅದಾಗ್ಯೂ ಮೇರಿ ಎಲೆಜಬೆತ್​ರನ್ನ ಸಂಜೆ ಮಹಿಳಾ ಸಿಬ್ಬಂದಿ ಇಲ್ಲದೆ ಅಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿರುವ ಆರೋಪ ಮಾಡಲಾಗಿದ್ದು, ಪೊಲೀಸರ ನಡೆ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ಇನ್ಸ್​ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮೇರಿ ಎಲೆಜಬೆತ್ ಎಂಬುವವರ ಆಸ್ತಿ ವಿಚಾರ ಕೋರ್ಟ್​​ನಲ್ಲಿದೆ. ಈ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆಯೂ ನೀಡಿದೆ. ಅದಾಗ್ಯೂ ಯಾವುದೇ ದೂರು ದಾಖಲಾಗಿಲ್ಲವಾದರೂ ಮೇರಿ ಎಲೆಜಬೆತ್ ಅವರನ್ನ ಯಾವುದೇ ಮಹಿಳಾ ಪೊಲೀಸ್ ಸಿಬ್ಬಂದಿ ಇಲ್ಲದೆಯೇ ಸಂಜೆ ವೇಳೆ ಬಂಧಿಸಿ ಠಾಣೆಗೆ ಕರೆತಂದಿರುವ ಆರೋಪ ಇನ್ಸ್​ಪೆಕ್ಟರ್ ಶಿವಸ್ವಾಮಿ ವಿರುದ್ಧ ಮಾಡಲಾಗಿದೆ. ಕೋರ್ಟ್​ನಿಂದ ತಡೆಯಾಜ್ಞೆ ಇರುವ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುತ್ತಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರಿಂಕೊರ್ಟ್ ಗೈಡ್ ಲೈನ್ಸ್ ಇದ್ದರೂ ಪೊಲೀಸರು ಮಧ್ಯಪ್ರವೇಶ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಕೆ.ಆರ್.ಪುರಂ ಠಾಣೆ ಇನ್ಸ್​​ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪದಡಿ ನಗರದ ಕೆ.ಆರ್.ಪುರ ಠಾಣೆ ಇನ್ಸ್​​ಪೆಕ್ಟರ್ ನಂದೀಶ್ ಅವರನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ​ ಪ್ರತಾಪ್ ರೆಡ್ಡಿ ಅದೇಶ ಹೊರಡಿಸಿದ್ದಾರೆ. ಕೆ.ಆರ್​.ಪುರ ಠಾಣೆ ವ್ಯಾಪ್ತಿಯಲ್ಲಿ ಅವಧಿ ಮೀರಿ ನಡೆಯುತ್ತಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಪಬ್​ನಲ್ಲಿ ಅವಧಿ ಮುಗಿದ ಬಳಿಕವೂ ಮದ್ಯ ಸರಬರಾಜು ಮಾಡಲಾಗುತ್ತಿದ್ದ ಹಿನ್ನೆಲೆ ಕರ್ತವ್ಯ ಲೋಪದಡಿ ಇನ್ಸ್​ಪೆಕ್ಟರ್​​ ನಂದೀಶ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Fri, 21 October 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’