Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ‌ ಕೊಕೈನ್ ಜಾಲ ಹರಡಿದ್ದ ನೈಜೀರಿಯಾ ಕಿಂಗ್ ಪಿನ್ ಅರೆಸ್ಟ್

ನೈಜೀರಿಯಾ ಮೂಲದ ಪೆಡ್ಲರ್​ಗಳಿಗೆ ಕೊಕೈನ್ ಸರಬರಾಜು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ನೈಜೀರಿಯಾ ಮೂಲದ ಚಿಡಿಬೇರ್ ಅಂಬ್ರೋಸ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ‌ ಕೊಕೈನ್ ಜಾಲ ಹರಡಿದ್ದ ನೈಜೀರಿಯಾ ಕಿಂಗ್ ಪಿನ್ ಅರೆಸ್ಟ್
ಕುಖ್ಯಾತ ಆರೋಪಿ ಚಿಡಿಬೇರ್ ಅಂಬ್ರೋಸ್​
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Dec 15, 2020 | 10:51 AM

ಬೆಂಗಳೂರು: ನೈಜೀರಿಯಾ ಪ್ರಜೆಗಳ ಮೂಲಕ ನಗರದಲ್ಲಿ‌ ಕೊಕೈನ್ ಸರಬರಾಜು ಮಾಡುತ್ತಿದ್ದ ಪ್ರಮುಖ ಕಿಂಗ್ ಪಿನ್​ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಸಿಸಿಬಿ ಬಂಧಿಸಿದ್ದ ನೈಜೀರಿಯಾದ ಎಲ್ಲಾ ಪೆಡ್ಲರ್ಸ್​ಗೆ ಈತನ ಲಿಂಕ್ ಇದ್ದು, ಬಂಧಿತರ ವಿಚಾರಣೆಯ ವೇಳೆ ನೈಜೀರಿಯಾ ಮೂಲದ ಚಿಡಿಬೇರ್ ಅಂಬ್ರೋಸ್​ನ ಹೆಸರು ಕೇಳಿ ಬಂದಿದೆ. ನೈಜೀರಿಯಾ ಮೂಲದ ಪೆಡ್ಲರ್​ಗಳಿಗೆ ಕೊಕೈನ್ ಸರಬರಾಜು ಮಾಡುವಲ್ಲಿ ಈತನೇ ಪ್ರಮುಖ ಪಾತ್ರ ವಹಿಸಿದ್ದ. ಈ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಚೀಫ್ ಎಂದು ಕರೆಸಿಕೊಳ್ಳುತ್ತಿದ್ದ ಕುಖ್ಯಾತ ಆರೋಪಿ ಚಿಡಿಬೇರ್ ಅಂಬ್ರೋಸ್​ನನ್ನು ಅರೆಸ್ಟ್ ಮಾಡಿದ್ದಾರೆ.

ಕೆಲ್ಸವಿರಲಿಲ್ಲ, ಡಿಪ್ರೆಷನ್​ನಲ್ಲಿದ್ದೆ.. ಸ್ನೇಹಿತರ ಜೊತೆ ಕೊಕೇನ್​ ಸೇವಿಸಿದೆ -ಮತ್ತೊಬ್ಬ ನಟ ತಪ್ಪೊಪ್ಪಿಗೆ?

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ