Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಸಿಲಿಕಾನ್ ಸಿಟಿ ಬೆಂಗಳೂರಿನ ಹತ್ತಾರು ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸರು, ಇದೀಗ ಪ್ರಕರಣ ಭೇದಿಸಲು ವಿದೇಶಿ ಕೋರ್ಟ್ ಮೊರೆ ಹೋಗಿದ್ದಾರೆ. ಬೆದರಿಕೆ ಜಾಲ ಪತ್ತೆಗೆ ಎರಡು ಪ್ರಮುಖ ಪ್ರಕ್ರಿಯೆಗಳ ಮೊರೆ ಹೋಗಿದ್ದು, ಅವುಗಳು ಯಾವುವು ಗೊತ್ತಾ?

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Rakesh Nayak Manchi

Updated on: Dec 21, 2023 | 1:12 PM

ಬೆಂಗಳೂರು, ಡಿ.21: ನಗರದ (Bengaluru) ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ್ದ ಪ್ರಕರಣವನ್ನು ಇಂಟರ್ ಪೋಲ್ ಅಲ್ಲದೆ ವಿದೇಶಿ ಕೋರ್ಟ್ ಮೂಲಕವು ಭೇದಿಸಲು ನಗರ ಪೊಲೀಸರು ಯತ್ನಿಸುತ್ತಿದ್ದಾರೆ.

ಎಂಲಾಟ್ ಹಾಗೂ ಲೆಟರ್ ರೆಗೊರೇಟರಿ ಪ್ರೋಸಸ್ ಮೂಲಕ ಆರೋಪಿಯ ಪತ್ತೆಗೆ ತನಿಖೆ‌ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇಮೇಲ್ ಮಾಡಿರುವ ಆರೋಪಿಯ ಪತ್ತೆಗೆ ಸಹಕಾರ ನೀಡುವ ಸಂಬಂಧ ಎಂಲಾಟ್ ಪ್ರಕ್ರಿಯೆ ನಡೆಸಲಾಗುತ್ತದೆ. ಎಂಲಾಟ್ ಅಂದರೆ, ಮ್ಯೂಚಲ್ ಲೀಗಲ್ ಅಗ್ರಿಮೆಂಟ್ ಟ್ರಿಬ್ಯುನಲ್.

ಇದನ್ನೂ ಓದಿ: ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ಯಾರು? ಅಷ್ಟಕ್ಕೂ ಬಾಂಬ್ ಬೆದರಿಕೆ ಹಾಕಿದ್ಯಾಕೆ? ಇಲ್ಲಿದೆ ಕಾರಣ

ಎಂಲಾಟ್ ಹಾಗೂ ಲೆಟರ್ ರೆಗೊರೇಟರಿ ಪ್ರೊಸೆಸ್ ಮೂಲಕ ಸಹಾಯ ಕೋರಿ ಪೊಲೀಸರು ವಿದೇಶಿ ಕೋರ್ಟ್​ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದೇಶಗಳ ಕೋರ್ಟ್ ಮೂಲಕ ಮಾಹಿತಿ ಹಂಚಿಕೆ ಮಾಡಲಾಗಿದೆ. ಮಾಹಿತಿ ಒದಗಿಸಬೇಕಾದ ಸಂಸ್ಥೆಗೆ ಅಲ್ಲಿನ ಕೋರ್ಟ್ ಮೂಲಕ ನಿರ್ದೇಶನ ನೀಡುವ ಉದ್ದೇಶ ಪೊಲೀಸರದ್ದಾಗಿದೆ.

ಸದ್ಯ, ಸ್ವಿಜರ್ಲ್ಯಾಂಡ್ ಮೂಲದ ವಿಪಿಎನ್ ಫೋರ್ಟಲ್ ಬಳಸಿ ಮೇಲ್‌ ಮಾಡಿರುವ ದುಷ್ಕರ್ಮಿಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಪ್ರಕ್ರಿಯೆಯಿಂದ ಸುಲಭವಾಗಿ ಮಾಹಿತಿ ಕಲೆ ಹಾಕಿ ಆರೋಪಿಯನ್ನ ಬಂಧಿಸಬಹುದು. ಈ ನಿಟ್ಟಿನಲ್ಲಿ ನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸದ್ಯ, ಪೊಲೀಸರು ಸಿಬಿಐ ಇಂಟರ್ ಪೋಲ್ ಮೂಲಕ ತನಿಖಾ ಪ್ರಕ್ರಿಯೆ ಆರಂಭಿಸಿದ್ದು, ವಿದೇಶಿ ಪೊಲೀಸರ ಸಹಾಯ ಪಡೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್