AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು

ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ. 

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 10, 2024 | 5:26 PM

Share

ಬೆಂಗಳೂರು, ಜನವರಿ 10: ನಗರದಲ್ಲಿ ಎಗ್ಗಿಲ್ಲದೆ ಸ್ಪಾ (spa) ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇದೀಗ ಮತ್ತೊಂದು ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು ನೀಡಲಾಗಿದೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ.

ಸ್ಪಾ ಸೌತ್ ಇಂಡಿಯಾ ರೀಜನಲ್​ ಮುಖ್ಯಸ್ಥ ಪ್ರವೀಣ್ ಮತ್ತು ಬೆಂಗಳೂರು ಮುಖ್ಯಸ್ಥ ರಿಶೈ ವಿರುದ್ಧ ದೂರು ನೀಡಿದ್ದು, ಬರುವ ಗ್ರಾಹಕರಿಗೆ ಹೆಚ್ಚಿನ ಸರ್ವಿಸ್ ಕೊಡುವಂತೆ, ಅಲ್ಲದೆ ಹುಡುಗಿಯರನ್ನ ಕಳುಹಿಸಿಕೊಡುವಂತೆ ಒತ್ತಡ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ಮುಖ್ಯಸ್ಥ ಪ್ರವೀಣ್ ವಿರುದ್ಧ ಮೈ‌ ಕೈ ಮುಟ್ಟಿ ಬಲವಂತದಿಂದ ತಬ್ಬಿಕೊಂಡ ಮತ್ತು ರಿಶೈ ಬಲವಂತವಾಗಿ ರೂಮ್​ಗೆ ಕರೆದುಕೊಂಡು ಹೋದ ಆರೋಪ ಮಾಡಲಾಗಿದೆ. ಇದರಿಂದ ನೊಂದು ರಂಜಿತ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಬರುವ ಗ್ರಾಹರ ಜೊತೆಗೆ ಸಹಕರಿಸು, ಅವರು ಶ್ರೀಮಂತರಿರುತ್ತಾರೆ. ನಿನ್ನ ಲೈಫ್ ಸೆಟಲ್ ಆಗುತ್ತೆ ಎಂಬ ಆರೋಪ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಸಾಜ್ ಪಾರ್ಲರ್​​​​ನಲ್ಲಿ ವೇಶ್ಯಾವಾಟಿಕೆ; 44 ಮಹಿಳೆಯರ ರಕ್ಷಣೆ, 34 ಆರೋಪಿಗಳು ವಶಕ್ಕೆ

ಇತ್ತೀಚೆಗೆ ನಗರದಲ್ಲಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ, ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:22 pm, Wed, 10 January 24

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ