AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದ್ಯ ಕಳ್ಳತನ’ ದೂರು ಕೊಟ್ಟು ತಗ್ಲಾಕ್ಕೊಂಡ ಬಾರ್ ಮಾಲೀಕನ ಸುಪುತ್ರ!

ಚಿಕ್ಕಬಳ್ಳಾಪುರ: ನಗರದ ಗೋಲ್ಡನ್ ಬಾರ್​ನಲ್ಲಿ ಕಳ್ಳತನ ಪ್ರಕರಣ ಸಂಬಂಧ ಬಾರ್ ಮಾಲೀಕನ ಮಗ ದೀಪಕ್ ಸೇರಿ ಐವರು ಆರೋಪಿಗಳನ್ನು ನಂದಿ ಹಿಲ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಬಾರ್​ನ ಗೋಡೆ ಕೊರೆದು 80 ಸಾವಿರ ರೂಪಾಯಿ ಮೌಲ್ಯದ ಮದ್ಯ ಕಳ್ಳತನವಾಗಿತ್ತು. ಸ್ವತಃ ಬಾರ್ ಮಾಲೀಕನ ಮಗನೇ ಸುಪಾರಿ ನೀಡಿ ಬಾರ್​ನಲ್ಲಿ ಮದ್ಯ ಕಳ್ಳತನ ಮಾಡಿಸಿದ್ದ. ನಂತರ ಏನೂ ಗೊತ್ತಿಲ್ಲದಂತೆ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ ಮಾಲೀಕನ ಮಗನೇ ಸುಪಾರಿ […]

‘ಮದ್ಯ ಕಳ್ಳತನ’ ದೂರು ಕೊಟ್ಟು ತಗ್ಲಾಕ್ಕೊಂಡ ಬಾರ್ ಮಾಲೀಕನ ಸುಪುತ್ರ!
ಸಾಧು ಶ್ರೀನಾಥ್​
|

Updated on: May 04, 2020 | 4:39 PM

Share

ಚಿಕ್ಕಬಳ್ಳಾಪುರ: ನಗರದ ಗೋಲ್ಡನ್ ಬಾರ್​ನಲ್ಲಿ ಕಳ್ಳತನ ಪ್ರಕರಣ ಸಂಬಂಧ ಬಾರ್ ಮಾಲೀಕನ ಮಗ ದೀಪಕ್ ಸೇರಿ ಐವರು ಆರೋಪಿಗಳನ್ನು ನಂದಿ ಹಿಲ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಬಾರ್​ನ ಗೋಡೆ ಕೊರೆದು 80 ಸಾವಿರ ರೂಪಾಯಿ ಮೌಲ್ಯದ ಮದ್ಯ ಕಳ್ಳತನವಾಗಿತ್ತು.

ಸ್ವತಃ ಬಾರ್ ಮಾಲೀಕನ ಮಗನೇ ಸುಪಾರಿ ನೀಡಿ ಬಾರ್​ನಲ್ಲಿ ಮದ್ಯ ಕಳ್ಳತನ ಮಾಡಿಸಿದ್ದ. ನಂತರ ಏನೂ ಗೊತ್ತಿಲ್ಲದಂತೆ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ ಮಾಲೀಕನ ಮಗನೇ ಸುಪಾರಿ ನೀಡಿ ಕಳ್ಳತನ ಮಾಡಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ