AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದ್ಯ ಕಳ್ಳತನ’ ದೂರು ಕೊಟ್ಟು ತಗ್ಲಾಕ್ಕೊಂಡ ಬಾರ್ ಮಾಲೀಕನ ಸುಪುತ್ರ!

ಚಿಕ್ಕಬಳ್ಳಾಪುರ: ನಗರದ ಗೋಲ್ಡನ್ ಬಾರ್​ನಲ್ಲಿ ಕಳ್ಳತನ ಪ್ರಕರಣ ಸಂಬಂಧ ಬಾರ್ ಮಾಲೀಕನ ಮಗ ದೀಪಕ್ ಸೇರಿ ಐವರು ಆರೋಪಿಗಳನ್ನು ನಂದಿ ಹಿಲ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಬಾರ್​ನ ಗೋಡೆ ಕೊರೆದು 80 ಸಾವಿರ ರೂಪಾಯಿ ಮೌಲ್ಯದ ಮದ್ಯ ಕಳ್ಳತನವಾಗಿತ್ತು. ಸ್ವತಃ ಬಾರ್ ಮಾಲೀಕನ ಮಗನೇ ಸುಪಾರಿ ನೀಡಿ ಬಾರ್​ನಲ್ಲಿ ಮದ್ಯ ಕಳ್ಳತನ ಮಾಡಿಸಿದ್ದ. ನಂತರ ಏನೂ ಗೊತ್ತಿಲ್ಲದಂತೆ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ ಮಾಲೀಕನ ಮಗನೇ ಸುಪಾರಿ […]

‘ಮದ್ಯ ಕಳ್ಳತನ’ ದೂರು ಕೊಟ್ಟು ತಗ್ಲಾಕ್ಕೊಂಡ ಬಾರ್ ಮಾಲೀಕನ ಸುಪುತ್ರ!
ಸಾಧು ಶ್ರೀನಾಥ್​
|

Updated on: May 04, 2020 | 4:39 PM

Share

ಚಿಕ್ಕಬಳ್ಳಾಪುರ: ನಗರದ ಗೋಲ್ಡನ್ ಬಾರ್​ನಲ್ಲಿ ಕಳ್ಳತನ ಪ್ರಕರಣ ಸಂಬಂಧ ಬಾರ್ ಮಾಲೀಕನ ಮಗ ದೀಪಕ್ ಸೇರಿ ಐವರು ಆರೋಪಿಗಳನ್ನು ನಂದಿ ಹಿಲ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಬಾರ್​ನ ಗೋಡೆ ಕೊರೆದು 80 ಸಾವಿರ ರೂಪಾಯಿ ಮೌಲ್ಯದ ಮದ್ಯ ಕಳ್ಳತನವಾಗಿತ್ತು.

ಸ್ವತಃ ಬಾರ್ ಮಾಲೀಕನ ಮಗನೇ ಸುಪಾರಿ ನೀಡಿ ಬಾರ್​ನಲ್ಲಿ ಮದ್ಯ ಕಳ್ಳತನ ಮಾಡಿಸಿದ್ದ. ನಂತರ ಏನೂ ಗೊತ್ತಿಲ್ಲದಂತೆ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ ಮಾಲೀಕನ ಮಗನೇ ಸುಪಾರಿ ನೀಡಿ ಕಳ್ಳತನ ಮಾಡಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!