AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು […]

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 28, 2020 | 1:07 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು.

ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು ಖೆಡ್ಡಾಗಿ ಬೀಳಿಸಿದ್ದಾರೆ.

ಇದೇ ವೇಳೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಬಯಲಾಗಿವೆ. ಬಂಧಿತ ಆರೋಪಿಗಳಿಂದ 1.50 ಲಕ್ಷ ಮೌಲ್ಯದ 3 ಬೈಕ್​ಗಳು, 12.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 12:23 pm, Tue, 28 January 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ