AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು […]

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!
ಸಾಧು ಶ್ರೀನಾಥ್​
|

Updated on:Jan 28, 2020 | 1:07 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು.

ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು ಖೆಡ್ಡಾಗಿ ಬೀಳಿಸಿದ್ದಾರೆ.

ಇದೇ ವೇಳೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಬಯಲಾಗಿವೆ. ಬಂಧಿತ ಆರೋಪಿಗಳಿಂದ 1.50 ಲಕ್ಷ ಮೌಲ್ಯದ 3 ಬೈಕ್​ಗಳು, 12.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 12:23 pm, Tue, 28 January 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ