AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು […]

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!
ಸಾಧು ಶ್ರೀನಾಥ್​
|

Updated on:Jan 28, 2020 | 1:07 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು.

ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು ಖೆಡ್ಡಾಗಿ ಬೀಳಿಸಿದ್ದಾರೆ.

ಇದೇ ವೇಳೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಬಯಲಾಗಿವೆ. ಬಂಧಿತ ಆರೋಪಿಗಳಿಂದ 1.50 ಲಕ್ಷ ಮೌಲ್ಯದ 3 ಬೈಕ್​ಗಳು, 12.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 12:23 pm, Tue, 28 January 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ