AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. […]

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್
ಸಾಧು ಶ್ರೀನಾಥ್​
|

Updated on:Nov 02, 2020 | 11:03 AM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು.

ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.

Published On - 10:58 am, Mon, 2 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!