AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. […]

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್
ಸಾಧು ಶ್ರೀನಾಥ್​
|

Updated on:Nov 02, 2020 | 11:03 AM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು.

ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.

Published On - 10:58 am, Mon, 2 November 20

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್