AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ
ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧಿಸಿದ ಬ್ಯಾಡರಹಳ್ಳಿ ಠಾಣಾ ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Feb 06, 2024 | 6:58 PM

Share

ಬೆಂಗಳೂರು, ಫೆ.6: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ಆರ್​ಟಿ ನಗರದಲ್ಲಿ ಬಂಧಿಸಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್​ ಎಂಬವರು ಠಾಣೆಗೆ ದೂರು ನೀಡಿದ್ದರು.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಚಿತ್ರದುರ್ಗ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ (69), ಪಾಂಡುರಂಗ (32) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಆನೇಕಲ್​ ನಲ್ಲಿ ಫಲವತ್ತಾದ ಪಿತ್ರಾರ್ಜಿತ ಜಮೀನು 2005ರಲ್ಲಿ ನೋಟಿಫಿಕೇಶನ್​​: ಪ್ರಭಾವಿಗಳಿಗೆ ನೀಡಲು ಕೆಐಎಡಿಬಿ ಹುನ್ನಾರ ಆರೋಪ

ತೋಟಕ್ಕೆ ಆಕಸ್ಮಿಕ ಬೆಂಕಿ; ತೆಂಗು, ಅಡಿಕೆ ಮರಗಳು ನಾಶ

ಮಂಡ್ಯ: ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ತೆಂಗು ಹಾಗೂ ಅಡಿಕೆ ಮರಗಳು ನಾಶಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಅಳವಡಿಸಿದ್ದ ಪೈಪ್​ಗಳು ಕೂಡ ಬೆಂಕಿಗೆ ಭಸ್ಮವಾಗಿವೆ. ಗ್ರಾಮದ ರಾಮಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ