AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ
ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧಿಸಿದ ಬ್ಯಾಡರಹಳ್ಳಿ ಠಾಣಾ ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Feb 06, 2024 | 6:58 PM

Share

ಬೆಂಗಳೂರು, ಫೆ.6: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ಆರ್​ಟಿ ನಗರದಲ್ಲಿ ಬಂಧಿಸಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್​ ಎಂಬವರು ಠಾಣೆಗೆ ದೂರು ನೀಡಿದ್ದರು.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಚಿತ್ರದುರ್ಗ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ (69), ಪಾಂಡುರಂಗ (32) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಆನೇಕಲ್​ ನಲ್ಲಿ ಫಲವತ್ತಾದ ಪಿತ್ರಾರ್ಜಿತ ಜಮೀನು 2005ರಲ್ಲಿ ನೋಟಿಫಿಕೇಶನ್​​: ಪ್ರಭಾವಿಗಳಿಗೆ ನೀಡಲು ಕೆಐಎಡಿಬಿ ಹುನ್ನಾರ ಆರೋಪ

ತೋಟಕ್ಕೆ ಆಕಸ್ಮಿಕ ಬೆಂಕಿ; ತೆಂಗು, ಅಡಿಕೆ ಮರಗಳು ನಾಶ

ಮಂಡ್ಯ: ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ತೆಂಗು ಹಾಗೂ ಅಡಿಕೆ ಮರಗಳು ನಾಶಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಅಳವಡಿಸಿದ್ದ ಪೈಪ್​ಗಳು ಕೂಡ ಬೆಂಕಿಗೆ ಭಸ್ಮವಾಗಿವೆ. ಗ್ರಾಮದ ರಾಮಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ