AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ
ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧಿಸಿದ ಬ್ಯಾಡರಹಳ್ಳಿ ಠಾಣಾ ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 06, 2024 | 6:58 PM

Share

ಬೆಂಗಳೂರು, ಫೆ.6: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ಆರ್​ಟಿ ನಗರದಲ್ಲಿ ಬಂಧಿಸಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್​ ಎಂಬವರು ಠಾಣೆಗೆ ದೂರು ನೀಡಿದ್ದರು.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಚಿತ್ರದುರ್ಗ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ (69), ಪಾಂಡುರಂಗ (32) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಆನೇಕಲ್​ ನಲ್ಲಿ ಫಲವತ್ತಾದ ಪಿತ್ರಾರ್ಜಿತ ಜಮೀನು 2005ರಲ್ಲಿ ನೋಟಿಫಿಕೇಶನ್​​: ಪ್ರಭಾವಿಗಳಿಗೆ ನೀಡಲು ಕೆಐಎಡಿಬಿ ಹುನ್ನಾರ ಆರೋಪ

ತೋಟಕ್ಕೆ ಆಕಸ್ಮಿಕ ಬೆಂಕಿ; ತೆಂಗು, ಅಡಿಕೆ ಮರಗಳು ನಾಶ

ಮಂಡ್ಯ: ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ತೆಂಗು ಹಾಗೂ ಅಡಿಕೆ ಮರಗಳು ನಾಶಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಅಳವಡಿಸಿದ್ದ ಪೈಪ್​ಗಳು ಕೂಡ ಬೆಂಕಿಗೆ ಭಸ್ಮವಾಗಿವೆ. ಗ್ರಾಮದ ರಾಮಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ