AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ

ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Apr 04, 2024 | 8:59 AM

Share

ಬೆಂಗಳೂರು, ಏ.04: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ. ಹೆಚ್​​ಎಸ್​ಆರ್ ಲೇಔಟ್​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.

ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಧ್ಯ ಪ್ರದೇಶ: ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ಗೆ ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಯುವಕ; ಕೃತ್ಯ ವಿಡಿಯೊದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!