ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ

ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ
ಸಾಂದರ್ಭಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 04, 2024 | 8:59 AM

ಬೆಂಗಳೂರು, ಏ.04: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ. ಹೆಚ್​​ಎಸ್​ಆರ್ ಲೇಔಟ್​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.

ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಧ್ಯ ಪ್ರದೇಶ: ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ಗೆ ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಯುವಕ; ಕೃತ್ಯ ವಿಡಿಯೊದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ