AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ

ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 04, 2024 | 8:59 AM

Share

ಬೆಂಗಳೂರು, ಏ.04: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ. ಹೆಚ್​​ಎಸ್​ಆರ್ ಲೇಔಟ್​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.

ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಧ್ಯ ಪ್ರದೇಶ: ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ಗೆ ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಯುವಕ; ಕೃತ್ಯ ವಿಡಿಯೊದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ