AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ

ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 04, 2024 | 8:59 AM

Share

ಬೆಂಗಳೂರು, ಏ.04: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ. ಹೆಚ್​​ಎಸ್​ಆರ್ ಲೇಔಟ್​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.

ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಧ್ಯ ಪ್ರದೇಶ: ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ಗೆ ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಯುವಕ; ಕೃತ್ಯ ವಿಡಿಯೊದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ