AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ