AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: |

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ