AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?