AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: |

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​