AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’