AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು […]

ಇಂದು ಸಂಜೆಯೊಳಗೆ.. ಬೆಂಗಳೂರಿನ ಅತಿ ದೊಡ್ಡ Drug ಡೀಲರ್ ಬಂಧನ ಸಾಧ್ಯತೆ!
KUSHAL V
| Edited By: |

Updated on: Sep 24, 2020 | 12:25 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಅತಿ ದೊಡ್ಡ ಡ್ರಗ್ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ CCB ಅಧಿಕಾರಿಗಳಿಂದ ಡೀಲರ್​ನ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈತ ಇಡೀ ಬೆಂಗಳೂರಿಗೆ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು 10 ವರ್ಷಗಳ ಹಿಂದೆ ಮಾತ್ರ ಈತ ಒಮ್ಮೆ ಅರೆಸ್ಟ್​ ಆಗಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ಸ್ಯಾಂಡಲ್‌ವುಡ್ ನಟ, ನಟಿಯರಿಗೆ, ಉದ್ಯಮಿಗಳಿಗೆ ಹಾಗೂ ರಾಜಕಾರಣಿಗಳ ಮಕ್ಕಳಿಗೆ ಡ್ರಗ್ಸ್​ ಸೇವನೆಗೆ ಪ್ರೇರೇಪಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಾಜಿ ಭೂಗತ ಪಾತಕಿಯೊಬ್ಬನ ಆಪ್ತನಾಗಿರುವ ಈ ಕುಖ್ಯಾತ ಡ್ರಗ್ ಪೆಡ್ಲರ್​ಗಾಗಿ ಕಳೆದ 20 ದಿನಗಳಿಂದ CCB ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?