AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. […]

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 29, 2019 | 2:43 PM

Share

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಆರೋಪಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ. ಚಾಕೋಲೇಟ್ ರೀತಿಯಲ್ಲಿ ಗಾಂಜಾ ಮತ್ತು ಮಾದಕ ವಸ್ತು​ ಅನ್ನು ಬೆರಸಿ ಸ್ಕೂಲ್ ಮಕ್ಕಳನ್ನು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಅಮೆಜಾನ್ ಡೆಲಿವರಿ ರೀತಿ ಮಾರಾಟ: ಒಂದು ಚಾಕೋಲೇಟ್​ಗೆ ಒಂದೂವರೆ ಸಾವಿರ ರೂಪಾಯಿಗೆ ಮಾರಾಟ ಮಾಡ್ತಿದ್ರು. Wickr me ಎಂಬ ಆ್ಯಪ್  ಮೂಲಕ ಆನ್​ಲೈನ್​ನಲ್ಲಿ ಆರ್ಡರ್ ಮಾಡಿ, ಮಾರಾಟ ಮಾಡುತ್ತಿದ್ದರು. ಮಿಲ್ಕ್ ಪೌಡರ್ ಬಾಕ್ಸ್ ಮೂಲಕ ಅಮೆಜಾನ್ ಡೆಲಿವರಿ ರೀತಿಯಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಅಂತಾರಾಷ್ಟ್ರೀಯ ಮಾರ್ಕೆಟ್​ನಲ್ಲಿ 1 ಕೋಟಿ ಬೆಲೆ ಬಾಳುವ ಮಾದಕ ವಸ್ತು​ ವಶಪಡಿಸಿಕೊಂಡಿದ್ದಾರೆ.

https://www.facebook.com/BlrCityPolice/posts/2882015388499872

Published On - 12:22 pm, Fri, 29 November 19

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ