AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. […]

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on:Nov 29, 2019 | 2:43 PM

Share

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಆರೋಪಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ. ಚಾಕೋಲೇಟ್ ರೀತಿಯಲ್ಲಿ ಗಾಂಜಾ ಮತ್ತು ಮಾದಕ ವಸ್ತು​ ಅನ್ನು ಬೆರಸಿ ಸ್ಕೂಲ್ ಮಕ್ಕಳನ್ನು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಅಮೆಜಾನ್ ಡೆಲಿವರಿ ರೀತಿ ಮಾರಾಟ: ಒಂದು ಚಾಕೋಲೇಟ್​ಗೆ ಒಂದೂವರೆ ಸಾವಿರ ರೂಪಾಯಿಗೆ ಮಾರಾಟ ಮಾಡ್ತಿದ್ರು. Wickr me ಎಂಬ ಆ್ಯಪ್  ಮೂಲಕ ಆನ್​ಲೈನ್​ನಲ್ಲಿ ಆರ್ಡರ್ ಮಾಡಿ, ಮಾರಾಟ ಮಾಡುತ್ತಿದ್ದರು. ಮಿಲ್ಕ್ ಪೌಡರ್ ಬಾಕ್ಸ್ ಮೂಲಕ ಅಮೆಜಾನ್ ಡೆಲಿವರಿ ರೀತಿಯಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಅಂತಾರಾಷ್ಟ್ರೀಯ ಮಾರ್ಕೆಟ್​ನಲ್ಲಿ 1 ಕೋಟಿ ಬೆಲೆ ಬಾಳುವ ಮಾದಕ ವಸ್ತು​ ವಶಪಡಿಸಿಕೊಂಡಿದ್ದಾರೆ.

https://www.facebook.com/BlrCityPolice/posts/2882015388499872

Published On - 12:22 pm, Fri, 29 November 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?