AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. […]

ಚಾಕೋಲೇಟ್​ನಲ್ಲಿ ಶಾಲಾಮಕ್ಕಳಿಗೆ ಡ್ರಗ್ಸ್​! ಅಂತಾರಾಷ್ಟ್ರೀಯ ದಂಧೆಕೋರ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on:Nov 29, 2019 | 2:43 PM

Share

ಬೆಂಗಳೂರು: ಸ್ವರ್ಗ ಸಮಾನವಾಗಿದ್ದ ಸುಂದರ ಬೆಂಗಳೂರಿನಲ್ಲಿ ಯಾಕೋ ಇತ್ತೀಚೆಗೆ ಈ ಡ್ರಗ್ಸ್​ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ದಂಧೆಕೋರ ಪೀಡೆ ಜಾಸ್ತಿಯಾಗಿದೆ. ಇದಕ್ಕೆ ಸಿಸಿಬಿಲ್ಲಿರುವ ಖಡಕ್​ ಅಧಿಕಾರಿ ಸಂದೀಪ್​ ಪಾಟೀಲರಂತಹ ಖಡಕ್​ ಅಧಿಕಾರಿಗಳು ಕಡಿವಾಣ ಹಾಕಲೇಬೇಕಿದೆ. ಇತ್ತೀಚೆಗೆ ಏನಾಗಿದೆ ಅಂದ್ರೆ ಕೆನಡಾದಿಂದ ತರಿಸಿ ನಗರದಲ್ಲಿ ಹಶೀಶ್, ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು​ ದಂಧೆಕೋರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡಾರ್ಕ್ ನೆಟ್ ಮೂಲಕ ವ್ಯವಹಾರ ಮಾಡುತ್ತಿದ್ದ ಅತೀಫ್ ಸಲೀಂನನ್ನು ಸುದ್ದಗುಂಟೆ ಪಾಳ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಆರೋಪಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ. ಚಾಕೋಲೇಟ್ ರೀತಿಯಲ್ಲಿ ಗಾಂಜಾ ಮತ್ತು ಮಾದಕ ವಸ್ತು​ ಅನ್ನು ಬೆರಸಿ ಸ್ಕೂಲ್ ಮಕ್ಕಳನ್ನು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಅಮೆಜಾನ್ ಡೆಲಿವರಿ ರೀತಿ ಮಾರಾಟ: ಒಂದು ಚಾಕೋಲೇಟ್​ಗೆ ಒಂದೂವರೆ ಸಾವಿರ ರೂಪಾಯಿಗೆ ಮಾರಾಟ ಮಾಡ್ತಿದ್ರು. Wickr me ಎಂಬ ಆ್ಯಪ್  ಮೂಲಕ ಆನ್​ಲೈನ್​ನಲ್ಲಿ ಆರ್ಡರ್ ಮಾಡಿ, ಮಾರಾಟ ಮಾಡುತ್ತಿದ್ದರು. ಮಿಲ್ಕ್ ಪೌಡರ್ ಬಾಕ್ಸ್ ಮೂಲಕ ಅಮೆಜಾನ್ ಡೆಲಿವರಿ ರೀತಿಯಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಅಂತಾರಾಷ್ಟ್ರೀಯ ಮಾರ್ಕೆಟ್​ನಲ್ಲಿ 1 ಕೋಟಿ ಬೆಲೆ ಬಾಳುವ ಮಾದಕ ವಸ್ತು​ ವಶಪಡಿಸಿಕೊಂಡಿದ್ದಾರೆ.

https://www.facebook.com/BlrCityPolice/posts/2882015388499872

Published On - 12:22 pm, Fri, 29 November 19

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?