AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ. ಹೀಗೆ […]

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್
ಭಾಸ್ಕರ್ ರಾವ್
ಆಯೇಷಾ ಬಾನು
|

Updated on: Jul 30, 2020 | 1:42 PM

Share

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ.

ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ.

ಹೀಗೆ ಒಮ್ಮೆ ಸರ್ಕಾರಿ ನೌಕರರೊಬ್ಬರಿಗೆ ಕರೆ ಮಾಡಿ ನಿಮ್ಮ ಮೇಲೆ ಆರೋಪ ಇದೆ. ಅರ್ಜಿ ಕ್ಲೋಸ್‌ ಮಾಡಲು 2 ಲಕ್ಷ ರೂಪಾಯಿ ಕೊಡ ಬೇಕು ಎಂದು ಹಣಕ್ಕಾಗಿ 1 ವಾರದಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ತನಿಖೆ ಬೆನ್ನಟ್ಟಿದ ಸಿಸಿಬಿ ಪೊಲೀಸರು ಆರೋಪಿ ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡನನ್ನು ಬಂಧಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ