AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ. ಹೀಗೆ […]

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್
ಭಾಸ್ಕರ್ ರಾವ್
ಆಯೇಷಾ ಬಾನು
|

Updated on: Jul 30, 2020 | 1:42 PM

Share

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ.

ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ.

ಹೀಗೆ ಒಮ್ಮೆ ಸರ್ಕಾರಿ ನೌಕರರೊಬ್ಬರಿಗೆ ಕರೆ ಮಾಡಿ ನಿಮ್ಮ ಮೇಲೆ ಆರೋಪ ಇದೆ. ಅರ್ಜಿ ಕ್ಲೋಸ್‌ ಮಾಡಲು 2 ಲಕ್ಷ ರೂಪಾಯಿ ಕೊಡ ಬೇಕು ಎಂದು ಹಣಕ್ಕಾಗಿ 1 ವಾರದಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ತನಿಖೆ ಬೆನ್ನಟ್ಟಿದ ಸಿಸಿಬಿ ಪೊಲೀಸರು ಆರೋಪಿ ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡನನ್ನು ಬಂಧಿಸಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ