AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ. ಹೀಗೆ […]

ಪೊಲೀಸ್ ಆಯುಕ್ತರ ಪಿಎ ಎಂದು ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್
ಭಾಸ್ಕರ್ ರಾವ್
ಆಯೇಷಾ ಬಾನು
|

Updated on: Jul 30, 2020 | 1:42 PM

Share

ಬೆಂಗಳೂರು: ನಗರದ ಪೊಲೀಸ್ ಆಯುಕ್ತರ ಪಿಎ ಎಂದು ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡ ಬಂಧಿತ ಆರೋಪಿ.

ಆರೋಪಿ ಶ್ರೀನಿವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಪಿಎ ಎಂದು ಸುಳ್ಳು ಹೇಳಿ ಸರ್ಕಾರಿ ನೌಕರರಿಗೆ ನಂಬಿಸಿ ಮೋಸ ಮಾಡುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿ, ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಬೇಕು ಅಂತ ಯುವತಿಯರ ಸಂಪರ್ಕ ಬೆಳಸಿ ಬಳಿಕ ಅವರಿಂದ ಬಯೋಡೇಟಾ ಮತ್ತು ಫೋಟೋಗಳನ್ನು ಪಡ್ಕೋತಿದ್ದ.

ಹೀಗೆ ಒಮ್ಮೆ ಸರ್ಕಾರಿ ನೌಕರರೊಬ್ಬರಿಗೆ ಕರೆ ಮಾಡಿ ನಿಮ್ಮ ಮೇಲೆ ಆರೋಪ ಇದೆ. ಅರ್ಜಿ ಕ್ಲೋಸ್‌ ಮಾಡಲು 2 ಲಕ್ಷ ರೂಪಾಯಿ ಕೊಡ ಬೇಕು ಎಂದು ಹಣಕ್ಕಾಗಿ 1 ವಾರದಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ತನಿಖೆ ಬೆನ್ನಟ್ಟಿದ ಸಿಸಿಬಿ ಪೊಲೀಸರು ಆರೋಪಿ ಶ್ರೀನಿವಾಸ್ ಅಲಿಯಾಸ್‌ ಕಿರಣ್ ಗೌಡನನ್ನು ಬಂಧಿಸಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!