AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು. ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ
ಸಾಧು ಶ್ರೀನಾಥ್​
|

Updated on: Nov 17, 2019 | 12:55 PM

Share

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು.

ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ