AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು. ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 12:55 PM

Share

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು.

ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು