AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು. ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 12:55 PM

Share

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು.

ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ