AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆಗೆ ಬೆದರಿದ ಡಾರ್ಕ್ ವೆಬ್ ದಂಧೆಕೋರರು

ಬೆಂಗಳೂರು: ಡಾರ್ಕ್ ವೆಬ್ ಮೂಲಕ ಹೈಡ್ರೊ ಗಾಂಜಾ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸುದ್ದಗುಂಟೆ ಪಾಳ್ಯದಲ್ಲಿ ಅಥೀಪ್, ಸಲೀಂ​ರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಎರಡು ದಿನಗಳ ಹಿಂದೆ ಕೆಂಗೇರಿ ಬಳಿ ಅಮರ್ಥ್ಯ ರಿಷಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್ಥ್ಯ ರಿಷಿ ಮತ್ತು ಅಥೀಪ್ ನಡುವೆ ಯಾವುದೇ ಸಂಬಂಧ ಇರಲಿಲ್ಲ. ಅದ್ರೆ ಅಥೀಪ್ ಅರೆಸ್ಟ್ ಆಗಿದ್ದ ವಿಚಾರವನ್ನು ರಿಷಿ ಸೇರಿದಂತೆ ಅನೇಕರು ಡಾರ್ಕ್ ವೆಬ್​ನಲ್ಲಿ ಹಂಚಿಕೊಂಡಿದ್ರು. ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಡಾರ್ಕ್ ವೆಬ್ ದಂಧೆಕೋರರು […]

ಸಿಸಿಬಿ ಕಾರ್ಯಾಚರಣೆಗೆ ಬೆದರಿದ ಡಾರ್ಕ್ ವೆಬ್ ದಂಧೆಕೋರರು
Follow us
ಸಾಧು ಶ್ರೀನಾಥ್​
|

Updated on: Dec 16, 2019 | 1:17 PM

ಬೆಂಗಳೂರು: ಡಾರ್ಕ್ ವೆಬ್ ಮೂಲಕ ಹೈಡ್ರೊ ಗಾಂಜಾ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸುದ್ದಗುಂಟೆ ಪಾಳ್ಯದಲ್ಲಿ ಅಥೀಪ್, ಸಲೀಂ​ರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಎರಡು ದಿನಗಳ ಹಿಂದೆ ಕೆಂಗೇರಿ ಬಳಿ ಅಮರ್ಥ್ಯ ರಿಷಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಮರ್ಥ್ಯ ರಿಷಿ ಮತ್ತು ಅಥೀಪ್ ನಡುವೆ ಯಾವುದೇ ಸಂಬಂಧ ಇರಲಿಲ್ಲ. ಅದ್ರೆ ಅಥೀಪ್ ಅರೆಸ್ಟ್ ಆಗಿದ್ದ ವಿಚಾರವನ್ನು ರಿಷಿ ಸೇರಿದಂತೆ ಅನೇಕರು ಡಾರ್ಕ್ ವೆಬ್​ನಲ್ಲಿ ಹಂಚಿಕೊಂಡಿದ್ರು. ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಡಾರ್ಕ್ ವೆಬ್ ದಂಧೆಕೋರರು ಹಂಚಿಕೊಂಡಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು ಡಾರ್ಕ್ ನೆಟ್ ಕ್ರಾಕ್ ಮಾಡಿದ್ದಾರೆ ಎಚ್ಚರಿಕೆ ಎನ್ನುವ ಸಂದೇಶ ಸಾರಲಾಗಿತ್ತು. ಈ ಸಂದೇಶವನ್ನು ರಿಷಿ ಸೇರಿದಂತೆ ಹಲವು ಭಾರತೀಯ ಮೂಲದ ಖಾತೆಗಳಿಂದ ಹಂಚಿಕೆ ಮಾಡಲಾಗಿದೆ.

ಡಾರ್ಕ್ ವೆಬ್ ಖಾತೆ ಕ್ಲೋಸ್​ ಮಾಡಲು ಸಂದೇಶ: ಡಾರ್ಕ್ ನೆಟ್ ಸೇಫ್ ಅಲ್ಲ. ಬೇರೆ ಮಾರ್ಗ ಹುಡುಕಿ ಜೊತೆಗೆ ಡಾರ್ಕ್ ವೆಬ್ ಖಾತೆ ಕ್ಲೋಸ್​ ಮಾಡಲು ಸಂದೇಶ ರವಾನಿಸಲಾಗಿದೆ. ವಿಶ್ವ ಮಟ್ಟದಲ್ಲಿ ಡಾರ್ಕ್ ವೆಬ್‌ ಬಳಸಿ ಮಾದಕ ವಸ್ತುಗಳು, ಅಕ್ರಮ ಶಸ್ತ್ರಾಸ್ತ್ರ ಮತ್ತು ಮಾನವ ಅಂಗಾಂಗ ಮಾರಾಟ ನಡೆಯುತ್ತಿದೆ ಎಂದು ವಿಚಾರಣೆ ವೇಳೆ ಡ್ರಗ್ ಪೆಡ್ಲರ್ಸ್ ಬಾಯ್ಬಿಟ್ಟಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಇನ್ನು ಹಲವು ಜನರು ಡಾರ್ಕ್ ವೆಬ್ ಮೂಲಕ ಡ್ರಗ್ಸ್​ ಜಾಲದಲ್ಲಿ ಸಕ್ರಿಯವಾಗಿರೋದು ಸಹ ಪತ್ತೆಯಾಗಿದೆ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ