AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ […]

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 24, 2019 | 12:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ ಮಾರಾಟ ಮಾಡಲು ಸಿದ್ಧತೆ ಮಾಡಿದ್ರು. ಈ ಬಗ್ಗೆ ಖಚಿತ ಮಾಹಿತಿ‌ ಮೇಲೆ‌ ದಾಳಿ ಮಾಡಿ‌ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತುಷಾರ್ ಜೈನ್ ಹಾಗೂ ಸಾಕಿಬ್ ಬಂಧಿತ ಆರೋಪಿಗಳು. ವಿವಿಧ ಪ್ರಕಾರದಲ್ಲಿ ಮಾದಕ ವಸ್ತುಗಳನ್ನ ಅಳತೆ ಮಾಡುತ್ತಿದ್ದ ಮಾಪನ, 10 ಲಕ್ಷ ಮೌಲ್ಯದ ಎಲ್​ಎಸ್​ಡಿ, ಎಕ್ಸ್​ಟಿಸಿ ಟ್ಯಾಬ್ಲೆಟ್​ಗಳು ಹಾಗೂ 26 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ.

Published On - 11:46 am, Tue, 24 December 19

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?