AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ […]

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ
ಸಾಧು ಶ್ರೀನಾಥ್​
|

Updated on:Dec 24, 2019 | 12:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ ಮಾರಾಟ ಮಾಡಲು ಸಿದ್ಧತೆ ಮಾಡಿದ್ರು. ಈ ಬಗ್ಗೆ ಖಚಿತ ಮಾಹಿತಿ‌ ಮೇಲೆ‌ ದಾಳಿ ಮಾಡಿ‌ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತುಷಾರ್ ಜೈನ್ ಹಾಗೂ ಸಾಕಿಬ್ ಬಂಧಿತ ಆರೋಪಿಗಳು. ವಿವಿಧ ಪ್ರಕಾರದಲ್ಲಿ ಮಾದಕ ವಸ್ತುಗಳನ್ನ ಅಳತೆ ಮಾಡುತ್ತಿದ್ದ ಮಾಪನ, 10 ಲಕ್ಷ ಮೌಲ್ಯದ ಎಲ್​ಎಸ್​ಡಿ, ಎಕ್ಸ್​ಟಿಸಿ ಟ್ಯಾಬ್ಲೆಟ್​ಗಳು ಹಾಗೂ 26 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ.

Published On - 11:46 am, Tue, 24 December 19

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ