AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ […]

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ ವಿದೇಶಿ ಮಾದಕ ವಸ್ತು ಜಪ್ತಿ
ಸಾಧು ಶ್ರೀನಾಥ್​
|

Updated on:Dec 24, 2019 | 12:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ದಿನದಿಂದ ದಿನಕ್ಕೆ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚಾಗ್ತಿದೆ. ಅದರಲ್ಲೂ ವಿದೇಶಿಗರೇ ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಈಗಾಗಲೇ ಹಲವರ ದಂಧೆಕೋರರ ಹೆಡೆಮುರಿ ಕಟ್ಟಿರುವ ಪೊಲೀಸರು, ಇದೀಗ ಮತ್ತೊಂದು ವಿದೇಶಿ ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿಗಳು ಡಾರ್ಕ್ ವೆಬ್ ಮೂಲಕ ನೆದರ್ ಲ್ಯಾಂಡ್​ನಿಂದ ಮಾದಕ ವಸ್ತುಗಳನ್ನು ತರಿಸಿದ್ದರು. ಹೊಸ ವರ್ಷಕ್ಕೆ ಮಾರಾಟ ಮಾಡಲು ಅಪಾರ ಪ್ರಮಾಣದ ಮಾದಕ ವಸ್ತುವನ್ನು ಶೇಖರಿಸಿಟ್ಟಿದ್ದರು. ಹೊಸ ವರ್ಷದ ರೇವು ಪಾರ್ಟಿಗಳಲ್ಲಿ ಮಾರಾಟ ಮಾಡಲು ಸಿದ್ಧತೆ ಮಾಡಿದ್ರು. ಈ ಬಗ್ಗೆ ಖಚಿತ ಮಾಹಿತಿ‌ ಮೇಲೆ‌ ದಾಳಿ ಮಾಡಿ‌ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತುಷಾರ್ ಜೈನ್ ಹಾಗೂ ಸಾಕಿಬ್ ಬಂಧಿತ ಆರೋಪಿಗಳು. ವಿವಿಧ ಪ್ರಕಾರದಲ್ಲಿ ಮಾದಕ ವಸ್ತುಗಳನ್ನ ಅಳತೆ ಮಾಡುತ್ತಿದ್ದ ಮಾಪನ, 10 ಲಕ್ಷ ಮೌಲ್ಯದ ಎಲ್​ಎಸ್​ಡಿ, ಎಕ್ಸ್​ಟಿಸಿ ಟ್ಯಾಬ್ಲೆಟ್​ಗಳು ಹಾಗೂ 26 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ.

Published On - 11:46 am, Tue, 24 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು