AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ […]

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?
ಸಾಧು ಶ್ರೀನಾಥ್​
|

Updated on:Nov 30, 2019 | 1:46 PM

Share

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ.

ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗುತ್ತಿದೆ.

ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪಕ್ಷದ ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಸಿಸಿಬಿ ಕಚೇರಿ ಶಿಫ್ಟ್ ಮಾಡುವ ಪ್ಲಾನ್ ಇದೆ. ಅಲ್ಲದೆ, ನಗರದ ಎಲ್ಲಾ ಠಾಣೆಗಳಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಪೊಲೀಸರು ಇದೇ ಮೈದಾನದಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಹಾಗಾಗಿ ಇದೇ ಮೈದಾನದಲ್ಲಿ ಪರೇಡ್ ಗ್ರೌಂಡ್ ಹಾಗೂ ವಾಹನಗಳ ಹರಾಜು ಪ್ರಕ್ರಿಯೆ ನಡೆಸಲು ಪ್ಲಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

Published On - 1:37 pm, Sat, 30 November 19

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ