AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ […]

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?
ಸಾಧು ಶ್ರೀನಾಥ್​
|

Updated on:Nov 30, 2019 | 1:46 PM

Share

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ.

ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗುತ್ತಿದೆ.

ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪಕ್ಷದ ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಸಿಸಿಬಿ ಕಚೇರಿ ಶಿಫ್ಟ್ ಮಾಡುವ ಪ್ಲಾನ್ ಇದೆ. ಅಲ್ಲದೆ, ನಗರದ ಎಲ್ಲಾ ಠಾಣೆಗಳಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಪೊಲೀಸರು ಇದೇ ಮೈದಾನದಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಹಾಗಾಗಿ ಇದೇ ಮೈದಾನದಲ್ಲಿ ಪರೇಡ್ ಗ್ರೌಂಡ್ ಹಾಗೂ ವಾಹನಗಳ ಹರಾಜು ಪ್ರಕ್ರಿಯೆ ನಡೆಸಲು ಪ್ಲಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

Published On - 1:37 pm, Sat, 30 November 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ