AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ […]

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 1:46 PM

Share

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ.

ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗುತ್ತಿದೆ.

ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪಕ್ಷದ ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಸಿಸಿಬಿ ಕಚೇರಿ ಶಿಫ್ಟ್ ಮಾಡುವ ಪ್ಲಾನ್ ಇದೆ. ಅಲ್ಲದೆ, ನಗರದ ಎಲ್ಲಾ ಠಾಣೆಗಳಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಪೊಲೀಸರು ಇದೇ ಮೈದಾನದಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಹಾಗಾಗಿ ಇದೇ ಮೈದಾನದಲ್ಲಿ ಪರೇಡ್ ಗ್ರೌಂಡ್ ಹಾಗೂ ವಾಹನಗಳ ಹರಾಜು ಪ್ರಕ್ರಿಯೆ ನಡೆಸಲು ಪ್ಲಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

Published On - 1:37 pm, Sat, 30 November 19

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ