AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ […]

ಚಾಮರಾಜಪೇಟೆಯ ಕಿಷ್ಕಿಂಧೆಯಿಂದ ಬೆಂಗಳೂರು CCB ಕಚೇರಿ ಸ್ಥಳಾಂತರ?
ಸಾಧು ಶ್ರೀನಾಥ್​
|

Updated on:Nov 30, 2019 | 1:46 PM

Share

ಬೆಂಗಳೂರು: ತನಿಖೆ ನಡೆಸಲು ಸೂಕ್ತ ಜಾಗವಿಲ್ಲದ ಕಾರಣ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯನ್ನು ಬೇರೆಡೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ಡೋಂಟ್ ವರಿ ಸಿಸಿಬಿ ಕಚೇರಿ ಇಲ್ಲಿ ಇರಲ್ಲ ಎಂದು ಹೇಳಿದ್ದಾರೆ.

ಸಿಸಿಬಿ ಕಚೇರಿಯನ್ನು ಶಿಫ್ಟ್​ ಮಾಡಲು ಆಯುಕ್ತ ಭಾಸ್ಕರ್ ರಾವ್ ಹಾಗೂ ಸಿಸಿಬಿ ಜಂಟಿ‌ ಆಯುಕ್ತ ಸಂದೀಪ್ ಪಾಟೀಲ್​ ಅವರು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕಚೇರಿ ಶಿಫ್ಟ್ ಜೊತೆಗೆ ಗುಜರಿ‌ ವಾಹನಗಳ ಕ್ರಷಿಂಗ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗುತ್ತಿದೆ.

ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪಕ್ಷದ ಜೆ.ಪಿ. ಭವನ ಬಳಿಯ ಜಕ್ಕರಾಯನಕೆರೆಯ 3 ಎಕರೆ ಮೈದಾನದಲ್ಲಿ ಸಿಸಿಬಿ ಕಚೇರಿ ಶಿಫ್ಟ್ ಮಾಡುವ ಪ್ಲಾನ್ ಇದೆ. ಅಲ್ಲದೆ, ನಗರದ ಎಲ್ಲಾ ಠಾಣೆಗಳಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಪೊಲೀಸರು ಇದೇ ಮೈದಾನದಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಹಾಗಾಗಿ ಇದೇ ಮೈದಾನದಲ್ಲಿ ಪರೇಡ್ ಗ್ರೌಂಡ್ ಹಾಗೂ ವಾಹನಗಳ ಹರಾಜು ಪ್ರಕ್ರಿಯೆ ನಡೆಸಲು ಪ್ಲಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

Published On - 1:37 pm, Sat, 30 November 19

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು