AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು. ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ. ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ […]

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?
ಸಾಧು ಶ್ರೀನಾಥ್​
|

Updated on:Oct 16, 2019 | 11:10 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು.

ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ.

ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ ಅವರಿಗೆ ಇಂತಹ ಸನ್ಮಾನ ಮಾಡಿಸಿಕೊಳ್ಳುವುದರ ಜರೂರತ್ತು ಇತ್ತಾ ಎಂದು ಬೆಂಗಳೂರಿಗರು ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

Published On - 1:13 pm, Wed, 16 October 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು