AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು. ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ. ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ […]

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?
ಸಾಧು ಶ್ರೀನಾಥ್​
|

Updated on:Oct 16, 2019 | 11:10 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು.

ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ.

ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ ಅವರಿಗೆ ಇಂತಹ ಸನ್ಮಾನ ಮಾಡಿಸಿಕೊಳ್ಳುವುದರ ಜರೂರತ್ತು ಇತ್ತಾ ಎಂದು ಬೆಂಗಳೂರಿಗರು ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

Published On - 1:13 pm, Wed, 16 October 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ