AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು. ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ. ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ […]

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 16, 2019 | 11:10 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು.

ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ.

ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ ಅವರಿಗೆ ಇಂತಹ ಸನ್ಮಾನ ಮಾಡಿಸಿಕೊಳ್ಳುವುದರ ಜರೂರತ್ತು ಇತ್ತಾ ಎಂದು ಬೆಂಗಳೂರಿಗರು ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

Published On - 1:13 pm, Wed, 16 October 19

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ