AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು. ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ. ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ […]

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?
ಸಾಧು ಶ್ರೀನಾಥ್​
|

Updated on:Oct 16, 2019 | 11:10 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು.

ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ.

ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ ಅವರಿಗೆ ಇಂತಹ ಸನ್ಮಾನ ಮಾಡಿಸಿಕೊಳ್ಳುವುದರ ಜರೂರತ್ತು ಇತ್ತಾ ಎಂದು ಬೆಂಗಳೂರಿಗರು ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

Published On - 1:13 pm, Wed, 16 October 19

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?