AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Crime News: ಮೊಬೈಲ್ ಚಾರ್ಜಿಂಗ್​ಗೆ ಹಾಕುವ ವಿಚಾರಕ್ಕೆ ಜಗಳ ಆರಂಭವಾಗಿದೆ. ಅನಿಲ್ ಮೊದಲು ಆಕಾಶ್​ಗೆ ಹೊಡೆದು ಗಾಯಗೊಳಿಸಿದ್ದ. ಸಿಟ್ಟಿಗೆದ್ದ ಆಕಾಶ್​ ದೊಣ್ಣೆಯಿಂದ ಅನಿಲ್​ಗೆ ತಲೆಗೆ ಹೊಡೆದಿದ್ದ.

Bengaluru Crime: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Aug 03, 2021 | 5:34 PM

Share

ಬೆಂಗಳೂರು: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ, ಕೊಲೆಯ ಮೂಲಕ ಅಂತ್ಯವಾದ ಘಟನೆ ಬೆಂಗಳೂರಿನ ರಾಜಾಜಿನಗರದ ಕಟ್ಟಡವೊಂದರಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಧ್ಯಪ್ರದೇಶ ಮೂಲದ ಅನಿಲ್ ಖುಷ್ವಾ ಎಂಬವರು ಹತ್ಯೆಯಾದವರಾಗಿದ್ದಾರೆ. ಅನಿಲ್ ಖುಷ್ವಾ ಕೊಂದ ಆರೋಪಿ ಆಕಾಶ್​ ಖುಷ್ವಾ ಬಂಧನವಾಗಿದೆ.

ಅನಿಲ್, ಆಕಾಶ್​ ಖುಷ್ವಾ ಒಂದೇ ಕಟ್ಟಡದಲ್ಲಿ ವಾಸವಿದ್ದರು. ಜುಲೈ 28ರಂದು ಮದ್ಯ ಸೇವಿಸಿ ಬಂದಿದ್ದ ಕಾರ್ಮಿಕರು, ಕೆಲಸ ಮಾಡ್ತಿದ್ದ ಕಟ್ಟಡದಲ್ಲೇ ಉಳಿದುಕೊಂಡಿದ್ದರು. ಅವರ ನಡುವೆ ಮೊಬೈಲ್ ಚಾರ್ಜಿಂಗ್​ಗೆ ಹಾಕುವ ವಿಚಾರಕ್ಕೆ ಜಗಳ ಆರಂಭವಾಗಿದೆ. ಅನಿಲ್ ಮೊದಲು ಆಕಾಶ್​ಗೆ ಹೊಡೆದು ಗಾಯಗೊಳಿಸಿದ್ದ. ಸಿಟ್ಟಿಗೆದ್ದ ಆಕಾಶ್​ ದೊಣ್ಣೆಯಿಂದ ಅನಿಲ್​ಗೆ ತಲೆಗೆ ಹೊಡೆದಿದ್ದ.

ಬಳಿಕ, ಪ್ರಜ್ಞೆತಪ್ಪಿಬಿದ್ದ ಅನಿಲ್ ಖುಷ್ವಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಕಾರ್ಮಿಕ ಅನಿಲ್ ಖುಷ್ವಾ ಮೃತಪಟ್ಟಿದ್ದಾರೆ. ರಾಜಾಜಿನಗರ ಠಾಣೆ ಪೊಲೀಸರಿಂದ ಆಕಾಶ್ ಖುಷ್ವಾ ಬಂಧನವಾಗಿದೆ.

ಇದನ್ನೂ ಓದಿ: ಪ್ರೀತಿ ಮಾಡುವಂತೆ ಬಾಲಕಿ ಹಿಂದೆ ಬಿದ್ದಿದ್ದ; ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಕೊಚ್ಚಿ ಕೊಲೆ ಮಾಡಿದ

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಪ್ರಕರಣದಲ್ಲಿ ನಾವು ಭಾಗಿಯಾದ್ದರೆ ನಮ್ಮ ಕುಟುಂಬವೇ ನಾಶವಾಗಲಿ ಎಂದು ಬರೆದುಕೊಂಡ ಹನುಮೇಶ್ ನಾಯಕ್‌ ಕುಟುಂಬ

(Bengaluru Crime Murder Case clash between two for Charging mobile phone)

Published On - 5:10 pm, Tue, 3 August 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ