AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Crime News: ಮೊಬೈಲ್ ಚಾರ್ಜಿಂಗ್​ಗೆ ಹಾಕುವ ವಿಚಾರಕ್ಕೆ ಜಗಳ ಆರಂಭವಾಗಿದೆ. ಅನಿಲ್ ಮೊದಲು ಆಕಾಶ್​ಗೆ ಹೊಡೆದು ಗಾಯಗೊಳಿಸಿದ್ದ. ಸಿಟ್ಟಿಗೆದ್ದ ಆಕಾಶ್​ ದೊಣ್ಣೆಯಿಂದ ಅನಿಲ್​ಗೆ ತಲೆಗೆ ಹೊಡೆದಿದ್ದ.

Bengaluru Crime: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 03, 2021 | 5:34 PM

Share

ಬೆಂಗಳೂರು: ಮೊಬೈಲ್​ ಚಾರ್ಜ್​ಗೆ ಹಾಕುವ ವಿಚಾರದಲ್ಲಿ ಶುರುವಾದ ಜಗಳ, ಕೊಲೆಯ ಮೂಲಕ ಅಂತ್ಯವಾದ ಘಟನೆ ಬೆಂಗಳೂರಿನ ರಾಜಾಜಿನಗರದ ಕಟ್ಟಡವೊಂದರಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಧ್ಯಪ್ರದೇಶ ಮೂಲದ ಅನಿಲ್ ಖುಷ್ವಾ ಎಂಬವರು ಹತ್ಯೆಯಾದವರಾಗಿದ್ದಾರೆ. ಅನಿಲ್ ಖುಷ್ವಾ ಕೊಂದ ಆರೋಪಿ ಆಕಾಶ್​ ಖುಷ್ವಾ ಬಂಧನವಾಗಿದೆ.

ಅನಿಲ್, ಆಕಾಶ್​ ಖುಷ್ವಾ ಒಂದೇ ಕಟ್ಟಡದಲ್ಲಿ ವಾಸವಿದ್ದರು. ಜುಲೈ 28ರಂದು ಮದ್ಯ ಸೇವಿಸಿ ಬಂದಿದ್ದ ಕಾರ್ಮಿಕರು, ಕೆಲಸ ಮಾಡ್ತಿದ್ದ ಕಟ್ಟಡದಲ್ಲೇ ಉಳಿದುಕೊಂಡಿದ್ದರು. ಅವರ ನಡುವೆ ಮೊಬೈಲ್ ಚಾರ್ಜಿಂಗ್​ಗೆ ಹಾಕುವ ವಿಚಾರಕ್ಕೆ ಜಗಳ ಆರಂಭವಾಗಿದೆ. ಅನಿಲ್ ಮೊದಲು ಆಕಾಶ್​ಗೆ ಹೊಡೆದು ಗಾಯಗೊಳಿಸಿದ್ದ. ಸಿಟ್ಟಿಗೆದ್ದ ಆಕಾಶ್​ ದೊಣ್ಣೆಯಿಂದ ಅನಿಲ್​ಗೆ ತಲೆಗೆ ಹೊಡೆದಿದ್ದ.

ಬಳಿಕ, ಪ್ರಜ್ಞೆತಪ್ಪಿಬಿದ್ದ ಅನಿಲ್ ಖುಷ್ವಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಕಾರ್ಮಿಕ ಅನಿಲ್ ಖುಷ್ವಾ ಮೃತಪಟ್ಟಿದ್ದಾರೆ. ರಾಜಾಜಿನಗರ ಠಾಣೆ ಪೊಲೀಸರಿಂದ ಆಕಾಶ್ ಖುಷ್ವಾ ಬಂಧನವಾಗಿದೆ.

ಇದನ್ನೂ ಓದಿ: ಪ್ರೀತಿ ಮಾಡುವಂತೆ ಬಾಲಕಿ ಹಿಂದೆ ಬಿದ್ದಿದ್ದ; ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಕೊಚ್ಚಿ ಕೊಲೆ ಮಾಡಿದ

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಪ್ರಕರಣದಲ್ಲಿ ನಾವು ಭಾಗಿಯಾದ್ದರೆ ನಮ್ಮ ಕುಟುಂಬವೇ ನಾಶವಾಗಲಿ ಎಂದು ಬರೆದುಕೊಂಡ ಹನುಮೇಶ್ ನಾಯಕ್‌ ಕುಟುಂಬ

(Bengaluru Crime Murder Case clash between two for Charging mobile phone)

Published On - 5:10 pm, Tue, 3 August 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!