AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬನಶಂಕರಿ 6ನೇ ಹಂತ ರಸ್ತೆಯಲ್ಲಿ ವೀಲಿಂಗ್ ಸಾಹಸ ಮಾಡಿದ ಬಾಲಕ ಅರೆಸ್ಟ್

ರಸ್ತೆಯಲ್ಲಿ ವೀಲಿಂಗ್ ಮತ್ತು ಬೈಕ್ ಸ್ಟಂಟ್ ಮಾಡಿದ ಹದಿಹರೆಯದ ಬಾಲಕನೊಬ್ಬನನ್ನು ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Bengaluru News: ಬನಶಂಕರಿ 6ನೇ ಹಂತ ರಸ್ತೆಯಲ್ಲಿ ವೀಲಿಂಗ್ ಸಾಹಸ ಮಾಡಿದ ಬಾಲಕ ಅರೆಸ್ಟ್
ಬನಶಂಕರಿ 6ನೇ ಹಂತ ರಸ್ತೆಯಲ್ಲಿ ವೀಲಿಂಗ್ ಸಾಹಸ ಮಾಡಿದ ಬಾಲಕ ಅರೆಸ್ಟ್
Ganapathi Sharma
|

Updated on: May 23, 2023 | 6:54 PM

Share

ಬೆಂಗಳೂರು: ರಸ್ತೆಯಲ್ಲಿ ವೀಲಿಂಗ್ ಮತ್ತು ಬೈಕ್ ಸ್ಟಂಟ್ (Wheelie and Bike stunts) ಮಾಡಿದ ಹದಿಹರೆಯದ ಬಾಲಕನೊಬ್ಬನನ್ನು ಬೆಂಗಳೂರು ಸಂಚಾರ ಪೊಲೀಸರು (Bengaluru traffic police) ಮಂಗಳವಾರ ಬಂಧಿಸಿದ್ದಾರೆ. ಬನಶಂಕರಿ 6ನೇ ಹಂತದ ರಸ್ತೆಯಲ್ಲಿ ಬಾಲಕ ಬೈಕ್ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ‘ಐ ಚೇಂಜ್ ಹೆಮ್ಮಿಗೆಪುರ’ ಎಂಬ ಟ್ವಿಟರ್​​ ಹ್ಯಾಂಡಲ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬೈಕ್ ಸ್ಟಂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು.

ಅದರಂತೆ, ಕ್ರಮ ಕೈಗೊಂಡಿರುವ ತಲಘಟ್ಟಪುರ ಸಂಚಾರಿ ಪೊಲೀಸರು ವಿಡಿಯೋದಲ್ಲಿ ಕಾಣಿಸಿದ್ದ ವ್ಯಕ್ತಿಯನ್ನು ಬಂಧಿಸಿ ಬೈಕ್ ವಶಪಡಿಸಿಕೊಂಡಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರು ಮತ್ತು ವಾಹನ ಸವಾರನನ್ನು ಪತ್ತೆ ಮಾಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿದೆ’ ಎಂದು . ‘ಐ ಚೇಂಜ್ ಹೆಮ್ಮಿಗೆಪುರ’ ಟ್ವಿಟರ್​​ ಹ್ಯಾಂಡಲ್​ನ ಟ್ವೀಟ್​ಗೆ ತಲಘಟ್ಟಪುರ ಸಂಚಾರಿ ಪೊಲೀಸ್​ ಟ್ವಿಟರ್​ ಹ್ಯಾಂಡಲ್​ನಿಂದ ಪ್ರತಿಕ್ರಿಯಿಸಲಾಗಿದೆ.

ಇದನ್ನೂ ಓದಿ: Bangalore news: ಮೋಜು ಮಸ್ತಿಗಾಗಿ ಬೆಂಗಳೂರು, ತಮಿಳುನಾಡಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರಿನಲ್ಲಿ ರಸ್ತೆಗಳಲ್ಲಿ ಬೈಕ್ ಸ್ಟಂಟ್‌ಗಳ ಹಾವಳಿ ಹೆಚ್ಚುತ್ತಿರುವುದು ಇತ್ತೀಚೆಗೆ ಕಂಡುಬಂದಿದೆ. ವೀಲಿಂಗ್ ಮಾಡಿದ ಎರಡು ಘಟನೆಗಳು ಏಪ್ರಿಲ್‌ನಲ್ಲಿ ವರದಿಯಾಗಿದೆ. ಈ ಎರಡೂ ಘಟನೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!