AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anekal: ಕ್ರಿಕೆಟ್ ಬಾಲ್ ಎತ್ತಲು ಹೋಗಿ ದುರಂತ; ಕೃಷಿ ಹೊಂಡಕ್ಕೆ ಬಿದ್ದು ಆನೇಕಲ್​ನಲ್ಲಿ ಮೂವರು ಸಾವು

Bangalore Crime News: ಆನೇಕಲ್​ನಲ್ಲಿ ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತರಲು ಹೋಗಿ ಈ ದುರ್ಘಟನೆ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿದ್ದಾರೆ.

Anekal: ಕ್ರಿಕೆಟ್ ಬಾಲ್ ಎತ್ತಲು ಹೋಗಿ ದುರಂತ; ಕೃಷಿ ಹೊಂಡಕ್ಕೆ ಬಿದ್ದು ಆನೇಕಲ್​ನಲ್ಲಿ ಮೂವರು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 06, 2021 | 7:39 PM

Share

ಆನೇಕಲ್: ಕ್ರಿಕೆಟ್ ಆಟವಾಡುತ್ತಿದ್ದಾಗ ಬಾಲ್ ಅನ್ನು ಎತ್ತಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ. ಆನೇಕಲ್​ನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ದುರಂತವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಗ್ಗಲೂರು ಬಳಿ ಈ ಘಟನೆ ನಡೆದಿದೆ.

ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತರಲು ಹೋಗಿ ಈ ದುರ್ಘಟನೆ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿದ್ದಾರೆ. ಧೀಮಂತ ( 13), ಹೃಷಿಕೇಶ್ (9),‌ ಅಮಿತ್ ಕುಮಾರ್ (31) ಮೃತಪಟ್ಟವರಾಗಿದ್ದಾರೆ. ಮಜುಮ್ದಾರ್ ಆಸ್ಪತ್ರೆಗೆ ಮೂವರ ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ. ಸೂರ್ಯನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕ್ರಿಕೆಟ್ ಬಾಲ್ ತರಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿದ ಇಬ್ಬರು ಬಾಲಕರು, ಓರ್ವ ಯುವಕನ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಶಾಲೆಗೆ ರಜೆಯಿದ್ದ ಕಾರಣದಿಂದ ಕ್ರಿಕೆಟ್ ಆಡುತ್ತಿದ್ದ ಬಾಲಕರು ಕೃಷಿ ಹೊಂಡಕ್ಕೆ ಬಿದ್ದಿದ್ದ ಬಾಲ್ ಅನ್ನು ತೆಗೆಯಲು ಹೋದಾಗ ಈ ಘಟನೆ ನಡೆದಿದೆ. ಒಬ್ಬನನ್ನು ಬಚಾವ್ ಮಾಡಲು ಹೋಗಿ‌ ಮೂರು ಜನರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Shocking News: ಮೇಕಪ್ ಇಲ್ಲದೆ ಎದುರು ಬಂದ ಹೆಂಡತಿಗೆ ಡೈವೋರ್ಸ್ ನೀಡಿದ ಪತಿರಾಯ!

Crime Update: ಊಟ ಖಾಲಿ ಎಂದಿದ್ದಕ್ಕೆ ಚಾಕು ಇರಿತ, ಬೈಕ್​ಗಳು ಮುಖಾಮುಖಿ ಇಬ್ಬರು ಸಾವು, ಪ್ರಿಯಕರನಿಂದ ಯುವತಿಯ ಹತ್ಯೆ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್